ಬೆಂಗಳೂರು: ಜಮ್ಮು ಕಾಶ್ಮೀರ ತಂಡವನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 167 ರನ್ ಗಳಿಂದ ಭರ್ಜರಿಯಾಗಿ ಸೋಲಿಸಿ ರಣಜಿ ಟ್ರೋಫಿ ಸೆಮಿಫೈನಲ್ ಗೇರಿರುವ ಕರ್ನಾಟಕಕ್ಕೆ ಕೆಎಲ್ ರಾಹುಲ್ ಬಲ ಸಿಕ್ಕಿದೆ.