ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ವಿರುದ್ಧ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 206 ಕ್ಕೆ ಆಲೌಟ್ ಆಗಿದೆ. ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಇಂದು ಮೂರನೇ ದಿನವಾಗಿದ್ದು, ಕರ್ನಾಟಕ ಮೊದಲು ಬ್ಯಾಟಿಂಗ್ ನಡೆಸಿ 206 ರನ್ ಗಳಿಸಿದೆ. ಕರ್ನಾಟಕದ ಪರ ಕೆ ಸಿದ್ಧಾರ್ಥ್ 76 ರನ್ ಗಳಿಸಿದರೆ ಮನೀಶ್ ಪಾಂಡೆ 37, ಶ್ರೀನಿವಾಸ್ ಶರತ್ 26 ರನ್ ಗಳಿಸಿದರು.ಇದಕ್ಕೆ