ಬೆಂಗಳೂರು: ಬರೋಡ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಎರಡನೇ ದಿನವೂ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 233 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬರೋಡ ಕೇವಲ 85 ರನ್ ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬರೋಡ ದ್ವಿತೀಯ ದಿನದಾಟದಲ್ಲಿ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ಕಳೆದುಕೊಂಡು 188