ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಿಂದ ಗಾಯದ ನೆಪದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾರನ್ನು ಮೂರೂ ಮಾದರಿಯ ಸರಣಿಯಿಂದ ಕೈಬಿಟ್ಟಿರುವ ಬಗ್ಗೆ ಕೋಚ್ ರವಿಶಾಸ್ತ್ರಿ ಹೇಳಿಕೆ ನೀಡಿದ್ದಾರೆ.