ಮುಂಬೈ: ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತು ಸಹಾಯಕ ಸಿಬ್ಬಂದಿಗಳ ಒಪ್ಪಂದ ಮುಗಿಯಲಿದೆ. ಆದರೆ ವಿಶ್ವಕಪ್ ಗೂ ಮೊದಲು ಕೋಚ್ ಬಳಗಕ್ಕೆ ಬಿಸಿಸಿಐ ಬಂಪರ್ ಗಿಫ್ಟ್ ನೀಡಲು ಮುಂದಾಗಿದೆ ಎನ್ನಲಾಗಿದೆ.ಅನಿಲ್ ಕುಂಬ್ಳೆ ಬಳಿಕ ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ರವಿಶಾಸ್ತ್ರಿ ಮತ್ತು ಭರತ್ ಅರುಣ್ ಜತೆಗೆ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಗೂ ಒಪ್ಪಂದ ಮುಂದುವರಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.ವಿಶ್ವಕಪ್ ಬಳಿಕ