ಮುಂಬೈ: ಟೀಂ ಇಂಡಿಯಾದಲ್ಲಿ ಸಾಕಷ್ಟು ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮೇಲೆ ಟೀಕಾಪ್ರಹಾರವಾಗುತ್ತಿದೆ. ಇದೀಗ ಯುವ ವಿಕೆಟ್ ಕೀಪರ್ ಪರವಾಗಿ ಕೋಚ್ ರವಿಶಾಸ್ತ್ರಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ರಿಷಬ್ ಪರವಾಗಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈಗಲೇ ರಿಷಬ್ ಮೇಲೆ ಟೀಕಾಪ್ರಹಾರ ನಡೆಸುವುದು ಬೇಡ ಎಂದಿದ್ದಾರೆ.ವೈಟ್ ಬಾಲ್ ಕ್ರಿಕೆಟ್ ನಲ್ಲಿ ಅತ್ಯುತ್ತಮ ಕ್ರಿಕೆಟಿಗರಲ್ಲಿ ರಿಷಬ್ ಕೂಡಾ ಒಬ್ಬರು. ಅವರು