Photo Courtesy: Twitterಚೆನ್ನೈ: ಕಳೆದ ಐಪಿಎಲ್ ನಲ್ಲಿ ಸಿಎಸ್ ಕೆ ನಾಯಕರಾಗಿದ್ದ ರವೀಂದ್ರ ಜಡೇಜಾ ಕೊನೆಗೆ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವ ಕಳೆದುಕೊಂಡಿದ್ದರು. ಇದರಿಂದಾಗಿ ಜಡೇಜಾಗೆ ಸಿಎಸ್ ಕೆ ಮ್ಯಾನೇಜ್ ಮೆಂಟ್ ಮೇಲೆ ಮುನಿಸಾಗಿತ್ತು.ಇದೇ ಕಾರಣಕ್ಕೆ ಜಡೇಜಾ ಚೆನ್ನೈ ತಂಡ ಬಿಡಲೂ ಯೋಚನೆ ಮಾಡಿದ್ದರು. ಆದರೆ ಅವರನ್ನು ಮತ್ತೆ ತಂಡಕ್ಕೆ ಮರಳಿ ಕರೆಸಿಕೊಂಡಿದ್ದ ಧೋನಿ.ಧೋನಿ ಮತ್ತು ಸಿಎಸ್ ಕೆ ಸಿಇಒ ವಿಶ್ವನಾಥನ್ ಜಡೇಜಾ ಜೊತೆಗೆ ಫೋನ್ ಕರೆ ಮೂಲಕ ಸುದೀರ್ಘ ಮಾತುಕತೆ