ಕ್ಯಾನ್ ಬೆರಾ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಗಾಯಕ್ಕೊಳಗಾದ ಆಲ್ ರೌಂಡರ್ ರವೀಂದ್ರ ಜಡೇಜಾ ಸ್ಥಾನಕ್ಕೆ ಟೀಂ ಇಂಡಿಯಾ ಫೀಲ್ಡಿಂಗ್ ವೇಳೆ ಬದಲಿ ಆಟಗಾರನಾಗಿ ಯಜುವೇಂದ್ರ ಚಾಹಲ್ ರನ್ನು ಕಣಕ್ಕಿಳಿಸಿದೆ. ಇದು ಆಸೀಸ್ ಅಸಮಾಧಾನಕ್ಕೆ ಕಾರಣವಾಗಿದೆ. ಸ್ನಾಯು ಸೆಳೆತಕ್ಕೊಳಗಾಗಿದ್ದಲ್ಲದೆ, ಕೊನೆಯ ಓವರ್ ನಲ್ಲಿ ತಲೆಗೆ ಬೌನ್ಸರ್ ತಗುಲಿ ಜಡೇಜಾ ಎರಡೆರಡು ಬಾರಿ ಗಾಯಕ್ಕೊಳಗಾಗಿದ್ದರು. ಹೀಗಾಗಿ ಅವರಿಗೆ ಬೌಲಿಂಗ್ ಮಾಡಲಾಗುತ್ತಿಲ್ಲ. ಹೀಗಾಗಿ ಟೀಂ ಇಂಡಿಯಾಗೆ ಯಜುವೇಂದ್ರ ಚಾಹಲ್