ದೆಹಲಿ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ರವೀಂದ್ರ ಜಡೇಜಾಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಊಟದ ವಿರಾಮದ ವೇಳೆಗೆ 4 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿರುವ ಲಂಕಾ ಪಂದ್ಯ ಉಳಿಸಿಕೊಳ್ಳಲು ಹೋರಾಡುತ್ತಿದೆ. ಅಂತಿಮ ದಿನವಾದ ಇಂದು 410 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಲಂಕಾ ಮೊದಲ ಅವಧಿಯಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡಿದೆ. ಊಟದ ವಿರಾಮಕ್ಕಿಂತ ಮೊದಲ ಓವರ್