ಮುಂಬೈ: ಮಂಡಿ ನೋವಿನಿಂದಾಗಿ ಏಷ್ಯಾ ಕಪ್ ಟೂರ್ನಿಯಿಂದ ಅರ್ಧದಲ್ಲೇ ಹೊರನಡೆದಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಮಂಡಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.