Photo Courtesy: Twitterಹೈದರಾಬಾದ್: ಅಪಘಾತದಿಂದ ಚೇತರಿಸಿಕೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಇದೀಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.ರಿಷಬ್ ಗೆ ಇನ್ನೊಬ್ಬ ದೆಹಲಿ ಮೂಲದ ಕ್ರಿಕೆಟಿಗ ಅಕ್ಸರ್ ಪಟೇಲ್ ಸಾಥ್ ನೀಡಿದ್ದಾರೆ. ಇಬ್ಬರೂ ನಿನ್ನೆ ತಿಮ್ಮಪ್ಪನ ದರ್ಶನ ಪಡೆದರು. ಇಬ್ಬರೂ ಗಾಯದಿಂದಾಗಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗಿದ್ದಾರೆ. ಹೀಗಾಗಿ ಕ್ರಿಕೆಟ್ ಕಣಕ್ಕೆ ಮರಳುವ ಮೊದಲು ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.ರಿಷಬ್ ಗೆ ಅಪಘಾತದಿಂದ ಗಾಯವಾಗಿದ್ದರೆ, ಅಕ್ಸರ್ ಏಷ್ಯಾ ಕಪ್ ಪಂದ್ಯದ