Photo Courtesy: Twitterಬೆಂಗಳೂರು: ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಹಲವು ದಿನಗಳಿಂದ ಕ್ರಿಕೆಟ್ ನಿಂದ ದೂರವುಳಿದಿದ್ದಾರೆ.ಅವರೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಅವರು ಏಷ್ಯಾ ಕಪ್ ಗೆ ಸಿದ್ಧತೆ ನಡೆಸುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರನ್ನು ಭೇಟಿ ಮಾಡಿದ್ದಾರೆ.ಬೆಂಗಳೂರಿನ ಆಲೂರಿನಲ್ಲಿ ಟೀಂ ಇಂಡಿಯಾ ಏಷ್ಯಾ ಕಪ್ ಸಿದ್ಧತಾ ಶಿಬಿರದಲ್ಲಿ ಪಾಲ್ಗೊಂಡಿತ್ತು. ಈ ಕ್ಯಾಂಪ್ ಗೆ ರಿಷಬ್ ಪಂತ್