ಬೆಂಗಳೂರು: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಅದಕ್ಕೂ ಮೊದಲೇ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಸುಳಿವೊಂದನ್ನು ಬಿಟ್ಟುಕೊಟ್ಟಿದ್ದಾರೆ.