ಬೆಂಗಳೂರು: ರಸ್ತೆ ಅಪಘಾತದಿಂದಾಗಿ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಗೆ ಸದ್ಯಕ್ಕೆ ಕೀಪಿಂಗ್ ಮಾಡಲು ಕಷ್ಟವೆನ್ನಲಾಗಿದೆ.