ನವದೆಹಲಿ: ಡಿಆರ್ ಎಸ್ ವಿಚಾರದಲ್ಲಿ ಎಲ್ಲರೂ ಧೋನಿ ಆಗಲು ಸಾಧ್ಯವಿಲ್ಲ ಎನ್ನುವುದು ನಿನ್ನೆ ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಅರಿವಾಗಿರಬೇಕು.ಇದು ನಡೆದಿದ್ದ ಬಾಂಗ್ಲಾ ಬ್ಯಾಟಿಂಗ್ ವೇಳೆ. ಆಗ ಕ್ರೀಸ್ ನಲ್ಲಿ ಸೌಮ್ಯ ಸರ್ಕಾರ್ ಇದ್ದರು. 10 ನೇ ಓವರ್ ನಲ್ಲಿ ಸೌಮ್ಯ ಸರ್ಕಾರ್ ವಿರುದ್ಧ ರಿಷಬ್ ಔಟ್ ಗೆ ಮನವಿ ಮಾಡಿದರು. ಆದರೆ ಅಂಪಾಯರ್ ಪುರಸ್ಕರಿಸಲಿಲ್ಲ. ಹೀಗಾಗಿ