ನವದೆಹಲಿ: ಡಿಆರ್ ಎಸ್ ವಿಚಾರದಲ್ಲಿ ಎಲ್ಲರೂ ಧೋನಿ ಆಗಲು ಸಾಧ್ಯವಿಲ್ಲ ಎನ್ನುವುದು ನಿನ್ನೆ ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಅರಿವಾಗಿರಬೇಕು.