Photo Courtesy: Twitter ಕೊಲೊಂಬೊ: ಮಳೆಯ ನಡುವೆಯೂ ಮೈದಾನವನ್ನು ರಕ್ಷಿಸಿ ಏಷ್ಯಾ ಕಪ್ ಪಂದ್ಯ ಸುಗಮವಾಗಿ ನಡೆಸಿಕೊಡಲು ಶ್ರಮಿಸಿದ ಮೈದಾನ ಸಿಬ್ಬಂದಿಗಳಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಕ್ಕ ಉಡುಗೊರೆ ನೀಡಿದ್ದಾರೆ.ಭಾರತ-ಪಾಕಿಸ್ತಾನ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೈದಾನ ಸಿಬ್ಬಂದಿಗಳ ಶ್ರಮವನ್ನು ಕೊಂಡಾಡಿದ್ದರು. ಇದು ಇಷ್ಟಕ್ಕೇ ನಿಂತಿಲ್ಲ.ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ರೋಹಿತ್ ಮೈದಾನ ಸಿಬ್ಬಂದಿಗಳ ಬಳಿ ತೆರಳಿ ಅವರಿಗೆ ಖುದ್ದಾಗಿ ಧನ್ಯವಾದ ಸಲ್ಲಿಸಿದ್ದಲ್ಲದೆ,