Photo Courtesy: Twitterಢಾಕಾ: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯವನ್ನು ಸೋತು ಸರಣಿ ಕಳೆದುಕೊಂಡಿರಬಹುದು. ಆದರೆ ಈ ಹೀನಾಯ ಸೋಲಿನ ನಡುವೆಯೂ ಕ್ರಿಕೆಟ್ ಲೋಕ ನಾಯಕ ರೋಹಿತ್ ಶರ್ಮಾ ಸಾಹಸವನ್ನು ಕೊಂಡಾಡಿದ್ದಾರೆ.ನಿನ್ನೆ ಫೀಲ್ಡಿಂಗ್ ಮಾಡುವಾಗ ಹೆಬ್ಬರಳಿಗೆ ಗಾಯ ಮಾಡಿಕೊಂಡ ರೋಹಿತ್ ಮೈದಾನದಿಂದ ಹೊರ ನಡೆದಿದ್ದರು. ಬಳಿಕ ಅವರು ಆರಂಭಿಕರಾಗಿಯೂ ಕಣಕ್ಕಿಳಿದಿರಲಿಲ್ಲ. ಆದರೆ ತಂಡ ಸಂಕಷ್ಟದಲ್ಲಿ ಎಂದಾಗ ಬ್ಯಾಂಡೇಜ್ ಕಟ್ಟಿಕೊಂಡೇ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದ ರೋಹಿತ್ ಕೇವಲ