ಮುಂಬೈ: ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಯುವ ಕ್ರಿಕೆಟಿಗರ ಸಾಧನೆಯಿಂದ ಉತ್ಸಾಹಭರಿತರಾಗಿರುವ ಹಂಗಾಮಿ ನಾಯಕ ರೋಹಿತ್ ಶರ್ಮಾ ಹೊಗಳಿಕೆಯ ಮಹಾಪೂರವೇ ಹರಿಸಿದ್ದಾರೆ.