ನವದೆಹಲಿ: ಜಗತ್ತಿನ ಶ್ರೀಮಂತ ಕ್ರಿಕೆಟಿಗರಲ್ಲೊಬ್ಬರಾದ ವಿರಾಟ್ ಕೊಹ್ಲಿ ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತದ ಸಂತ್ರಸ್ತರ ನೆರವಿಗೆ 30 ಕೋಟಿ ರೂ. ದೇಣಿಗೆ ನೀಡುತ್ತಾರಂತೆ! ಹೀಗೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.