ಕೊಚ್ಚಿ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ನಾಯಕತ್ವ, ರನ್ ಬರಗಾಲದ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಜಿ ವೇಗಿ ಎಸ್.ಶ್ರೀಶಾಂತ್ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.