ಮುಂಬೈ: ಕ್ರಿಕೆಟ್ ದೇವರು ಎಂದೇ ಪರಿಗಣಿತವಾಗಿರುವ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ತವರು ಮುಂಬೈನ ವಾಂಖೆಡೆ ಮೈದಾನದಲ್ಲಿ ಸೂಕ್ತ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ.