ಇಸ್ಲಾಮಾಬಾದ್: ವಿಶ್ವಕಪ್ ಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಎಲ್ಲಾ ತಂಡಗಳು ಜಿದ್ದಾಜಿದ್ದಿನ ಹಣಾಹಣಿಗೆ ತಯಾರಾಗುತ್ತಿದೆ.ಇದೀಗ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಆಡಬೇಕೋ ಬೇಡವೋ ಎಂದು ಭಾರತ ಗೊಂದಲದಲ್ಲಿರುವಾಗಲೇ ಪಾಕ್ ನಾಯಕ ಸರ್ಫ್ರರಾಜ್ ಅಹಮ್ಮದ್ ಭಾರತ ತಂಡಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.ನಾಯಕನಾಗಿ ನಾವು ಎಲ್ಲಾ ತಂಡಗಳೊಂದಿಗೆ ಆಡಿ ಗೆಲ್ಲಲು ಬಯಸುತ್ತೇವೆ. ಅದಕ್ಕೆ ಭಾರತವೂ ಹೊರತಲ್ಲ. ನಾವು ಅಫ್ಘಾನಿಸ್ತಾನದ ಜತೆ ಆಡುವ ಹಾಗೇ ಭಾರತದ ಜತೆಗೂ ಆಡುತ್ತೇವೆ. ಭಾರತದ