ನವದೆಹಲಿ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ನಿಂದ ಟೀಂ ಇಂಡಿಯಾ ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿರುವುದಕ್ಕೆ ಸಂಸದ ಶಶಿ ತರೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.