ಮುಂಬೈ: ಕೊರೋನಾದಿಂದ ಚೇತರಿಸಿಕೊಂಡಿರುವ ಕ್ರಿಕೆಟಿಗರಾದ ಶಿಖರ್ ಧವನ್, ಶ್ರೇಯಸ್ ಐಯರ್ ಗೆ ಈಗ ತರಬೇತಿಗೆ ಕಣಕ್ಕಿಳಿಯಲು ಹಸಿರು ನಿಶಾನೆ ಸಿಕ್ಕಿದೆ.