ಮುಂಬೈ: ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ನಿಂದ ಹಿಂದೆ ಸರಿದ ಟೀಂ ಇಂಡಿಯಾ ಆಟಗಾರರನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಮರ್ಥಿಸಿಕೊಂಡಿದ್ದಾರೆ. ಕೊಹ್ಲಿ ಬಳಗ ಅಂತಿಮ ಟೆಸ್ಟ್ ನಿಂದ ಹಿಂದೆ ಸರಿದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಆದರೆ ಇದರ ಬಗ್ಗೆ ಪ್ರತಿಕ್ರಿಯಿಸಿರುವ ಗಂಗೂಲಿ, ಆವತ್ತು ಟೀಂ ಇಂಡಿಯಾ ಕ್ರಿಕೆಟಿಗರು ತೀರಾ ಭಯಗೊಂಡಿದ್ದರು ಎಂದಿದ್ದಾರೆ.‘ಕ್ರಿಕೆಟಿಗರು ಆಡಲು ಹಿಂಜರಿದಿದ್ದಕ್ಕೆ ಅವರನ್ನು ಟೀಕಿಸುವಂತಿಲ್ಲ. ಫಿಸಿಯೋ ಯೋಗೇಶ್ ಜೊತೆಗೆ ಆಟಗಾರರು ನಿಕಟ ಸಂಪರ್ಕದಲ್ಲಿದ್ದರು. ನಿತಿನ್ ಪಟೇಲ್