ಸಿಡ್ನಿ: ಚೆಂಡು ವಿರೂಪ ಪ್ರಕರಣದಿಂದ ಇದುವರೆಗೆ ಗಳಿಸಿದ ಗೌರವ ಕಳೆದುಕೊಂಡ ಭಾವದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಪತ್ರಿಕಾಗೋಷ್ಠಿಯಲ್ಲಿ ಕ್ಷಮೆ ಕೇಳುತ್ತಾ ಗಳ ಗಳನೆ ಅತ್ತು ಬಿಟ್ಟಿದ್ದಾರೆ.