ಮುಂಬೈ: ನಮ್ಮಂತಹ ಸಣ್ಣ ರಾಜ್ಯಗಳ ಆಟಗಾರರು ನಿಮಗೆ ಕಾಣಿಸಲ್ವೇ? ರಣಜಿ ಟ್ರೋಫಿಯಲ್ಲಿ ಫೈನಲ್ ವರೆಗೆ ಆಡಿದರೂ ಆ ಪರ್ಫಾಮೆನ್ಸ್ ಆಧಾರದಲ್ಲಿ ಅವಕಾಶ ಕೊಡಲ್ಲ ಯಾಕೆ? ಹೀಗಂತ ಸೌರಾಷ್ಟ್ರ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಶೆಲ್ಡನ್ ಜ್ಯಾಕ್ಸನ್ ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಸಿಸಿಐ ವಿರುದ್ಧ ಹರಿಹಾಯ್ದಿರುವ ಶೆಲ್ಡನ್ ಟೀಂ ಇಂಡಿಯಾಗೆ ಅವಕಾಶ ಪಡೆಯಲು ರಣಜಿ ಟ್ರೋಫಿಯಂತಹ ಪಂದ್ಯಗಳು ಮಾನದಂಡವಾಗುವುದಿಲ್ಲ ಎಂದಾದರೆ ಅಂತಹ ಟೂರ್ನಿ ಆಡಿಸುವುದೇಕೆ? ಎಂದು ಸರಣಿ ಟ್ವೀಟ್