ನವದೆಹಲಿ: ಐಪಿಎಲ್ 2022 ಮೆಗಾ ಹರಾಜಿನಲ್ಲಿ ನಿನ್ನೆ ಸೇಲ್ ಆಗದ ಬೇಸರದ ನಡುವೆ ಕ್ರಿಕೆಟಿಗ ಸುರೇಶ್ ರೈನಾಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ತಂದೆ ತ್ರಿಲೋಕ್ ಚಂದ್ ರೈನಾ ನಿಧನರಾಗಿದ್ದಾರೆ.ಈ ದುಃಖದ ವಿಚಾರವನ್ನು ರೈನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ತಮಗೆ ಮತ್ತು ಕುಟುಂಬಕ್ಕೆ ಸಂತಾಪ ಸಂದೇಶ ರವಾನಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.ಪ್ರಧಾನಿ ಮೋದಿ ಪತ್ರ ಮುಖೇನ ರೈನಾ ಮತ್ತು ಕುಟುಂಬದವರಿಗೆ ಸಂತಾಪ ಸಂದೇಶ