ಮುಂಬೈ: ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಮೇಲೆ ಕೊರೋನಾ ಕರಿನೆರಳು ಬೀರಿದೆ. ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ಬಿಸಿಸಿಐ ಇನ್ನೊಂದು ದೇಶದಲ್ಲಿ ಟೂರ್ನಿ ಆಯೋಜಿಸಲು ತೀರ್ಮಾನಿಸಿದೆ.ಈ ಬಾರಿಯ ಆತಿಥ್ಯ ಭಾರತದ್ದಾಗಿದೆ. ಆದರೆ ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ವಿದೇಶೀ ತಂಡಗಳು ಭಾರತಕ್ಕೆ ಬರಲು ಹಿಂದೇಟು ಹಾಕಲಿದೆ. ಐಸಿಸಿ ಈಗಾಗಲೇ ಈ ಬಗ್ಗೆ ಸುಳಿವು ನೀಡಿದೆ.ಇದೀಗ ಬಿಸಿಸಿಐ ಮೂಲಗಳು ಈ ಬಗ್ಗೆ ಹೇಳಿಕೆ ನೀಡಿದ್ದು, ಒಂದು