ದುಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ನೀಡಿದ ಪ್ರದರ್ಶನ ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಟೀಂ ಇಂಡಿಯಾದಲ್ಲಿರುವ ಗೊಂದಲಗಳೇ ಕಾರಣ ಎನ್ನುತ್ತಿದ್ದಾರೆ.ತಂಡದಲ್ಲಿ ನಾಯಕ ಕೊಹ್ಲಿ ಒಂದು ಕಡೆಯಾದರೆ, ಮೆಂಟರ್ ಆಗಿ ಧೋನಿ, ಕೋಚ್ ಆಗಿ ರವಿಶಾಸ್ತ್ರಿ ಬಳಗ.. ಹೀಗೇ ಡಿಸಿಷನ್ ಮೇಕರ್ ಗಳ ಗುಂಪೇ ಇದೆ. ಇದರಿಂದಾಗಿ ಟೀಂ ಇಂಡಿಯಾ ಗೊಂದಲದ ಗೂಡಾಗಿದೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.ಮೊದಲ ಎರಡು ಪಂದ್ಯಗಳ ಸೋಲಿನ ಬಿಸಿ ಭಾರತೀಯ ಕ್ರಿಕೆಟಿಗರಿಗೆ