ಮುಂಬೈ: ಲೋಧಾ ಕಮಿಟಿ ಶಿಫಾರಸ್ಸಿನ ಅನ್ವಯ ಬಿಸಿಸಿಐನ ಯಾವುದೇ ಹುದ್ದೆಯಲ್ಲಿರುವವರು ಬೇರೆ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಇದು ಸ್ವ ಹಿತಾಸಕ್ತಿ ಹುದ್ದೆ ಸಂಘರ್ಷಕ್ಕೆಡೆ ಮಾಡುತ್ತದೆ.ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ನ ಘಟಾನುಘಟಿ ದಿಗ್ಗಜರೆಲ್ಲಾ ಈ ವಿಚಾರದಲ್ಲಿ ಬಿಸಿಸಿಐ ತನಿಖಾಧಿಕಾರಿಗಳಿಂದ ನೋಟಿಸ್ ಪಡೆದವರೇ. ಆದರೆ ಈಗ ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡಿದ ಕಪಿಲ್ ದೇವ್ ನೇತೃತ್ವದ ಸಿಎಸಿ ಸಮಿತಿಯ ವಿರುದ್ಧವೇ ಸ್ವ ಹಿತಾಸಕ್ತಿ ಸಂಘರ್ಷದ ಆರೋಪ