ಮುಂಬೈ: ಕೊರೋನಾ ಬಂದಾಗಿನಿಂದ ಕ್ರಿಕೆಟಿಗರು ಬಯೋ ಬಬಲ್ ನ ಕಠಿಣ ನಿಯಮದಿಂದ ಸಾಕಷ್ಟು ಬಳಲಿದ್ದಾರೆ. ಆದರೆ ಈಗ ಬಯೋ ಬಬಲ್ ವಾತಾವರಣಕ್ಕೆ ಮುಕ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ.ಜೂನ್ 9 ರಿಂದ ತವರಿನಲ್ಲಿ ನಡೆಯಲಿರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಬಯೋ ಬಬಲ್ ನಿಯಮವಿಲ್ಲದೇ ಸರಣಿ ಆಯೋಜಿಸುವ ಸಾಧ್ಯತೆಯಿದೆ.ಇತ್ತೀಚೆಗಿನ ದಿನಗಳಲ್ಲಿ ಕ್ರಿಕೆಟಿಗರ ಪ್ರದರ್ಶನದ ಮೇಲೂ ಬಯೋ ಬಬಲ್