ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಗೆಲುವಿನ ಗುರಿಯ ಬೆನ್ನತ್ತುವುದರ ಜೊತೆಗೆ ಗಾಯಾಳುಗಳನ್ನು ನಿಭಾಯಿಸುವ ಚಿಂತೆಯಲ್ಲಿದೆ. ಐದನೇ ದಿನದಾಟದಲ್ಲಿ ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 280 ರನ್ ಗಳಿಸಿದೆ. ಗೆಲುವಿಗೆ ಭಾರತ ಇನ್ನೂ 127 ರನ್ ಗಳಿಸಬೇಕಿದೆ. ಭಾರತಕ್ಕೆ ಇನ್ನು ಬ್ಯಾಟ್ಸ್ ಮನ್ ಗಳ ಬಲವಿಲ್ಲ. ಇದೀಗ ರವಿಚಂದ್ರನ್ ಅಶ್ವಿನ್ 7 ರನ್