ಮುಂಬೈ: ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾ ಈಗ ಒಡೆದ ಮನೆಯಂತಾಗಿದೆ ಎಂದು ಹಿಂದಿ ದೈನಿಕವೊಂದು ವರದಿ ಮಾಡಿದೆ.ಟೀಂ ಇಂಡಿಯಾದಲ್ಲಿ ಉಪನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಎರಡು ಬಣ ಶುರುವಾಗಿದೆ. ಇದರಲ್ಲಿ ರೋಹಿತ್ ಬಣ ವಿರಾಟ್ ಮತ್ತು ಕೋಚ್ ರವಿಶಾಸ್ತ್ರಿ ವಿರುದ್ಧ ಅಸಮಾಧಾನ ಹೊಂದಿದೆ ಎಂದು ವರದಿಯಾಗಿದೆ.ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಬಿಸಿಸಿಐನ ಆಡಳಿತ ಮಂಡಳಿ ವಿನೋದ್ ರಾಯ್ ಬೆಂಬಲವಿದೆ. ಹೀಗಾಗಿ ಇಬ್ಬರೂ ತಮಗಿಷ್ಟ ಬಂದ ಹಾಗೆ