ಸಿಡ್ನಿ: ಮೊದಲ ಟಿ20 ಪಂದ್ಯದಲ್ಲಿ ರವೀಂದ್ರ ಜಡೇಜಾ ತಲೆಗೆ ಚೆಂಡು ತಗುಲಿದ ಬಳಿಕ ಯಜುವೇಂದ್ರ ಚಾಹಲ್ ರನ್ನು ಬದಲಿ ಆಟಗಾರನಾಗಿ ಬಳಸಿದ್ದು, ಟೀಂ ಇಂಡಿಯಾ ಪಾಲಿಗೆ ವಿವಾದವಾಯ್ತು.