ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಶ್ರಮವನ್ನು ಬ್ಯಾಟಿಗರು ನೀರಿನಲ್ಲಿ ಹೋಮ ಮಾಡಿದಂತೆ ವ್ಯರ್ಥ ಮಾಡಿ ತಂಡದ ಸೋಲಿಗೆ ಕಾರಣವಾದರು.