ನವದೆಹಲಿ: ಕೊರೋನಾ ಬಂದಾಗಿನಿಂದ ಕ್ರಿಕೆಟ್ ಸರಣಿಗಳಲ್ಲಿ ಬಯೋ ಬಬಲ್ ವಾತಾವರಣದಿಂದ ಹೈರಾಣಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ನಿಟ್ಟುಸಿರು ಬಿಡುವಂತಾಗಿದೆ.