ಮುಂಬೈ: ಕೊರೋನಾ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ಬೆಂಬಲಿಸಲು ಪ್ರಧಾನಿ ಮೋದಿ ಇಂದು ರಾತ್ರಿ 9 ಗಂಟೆಗೆ ದೀಪ ಬೆಳಗಲು ಕರೆ ನೀಡಿದ್ದರು. ಈ ಕಾರ್ಯಕ್ರಮಕ್ಕೆ ಟೀಂ ಇಂಡಿಯಾದ ಘಟಾನುಘಟಿ ಕ್ರಿಕೆಟಿಗರು ಬೆಂಬಲ ನೀಡಿದ್ದಾರೆ.