ಮುಂಬೈ: ಬಿಸಿಸಿಐ ಕೃಪಾಕಟಾಕ್ಷದಿಂದ ಇಷ್ಟು ದಿನ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಾಡಾ ಸಮಿತಿಯ ಉದ್ದೀಪನಾ ಔಷಧ ಸೇವನೆ ಪರೀಕ್ಷೆಯ ಬಿಸಿ ಇರಲಿಲ್ಲ. ಆದರೆ ಇನ್ನು ಮುಂದೆ ಕ್ರಿಕೆಟಿಗರಿಗೂ ಈ ಬಿಸಿ ತಗುಲಲಿದೆ.