ಧರ್ಮಶಾಲಾ: ಧರ್ಮಶಾಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರದರ್ಶನ ತೀರಾ ಹೀನಾಯವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 38.2 ಓವರ್ ಗಳಲ್ಲಿ ಕೇವಲ 112 ರನ್ ಗಳಿಗೆ ಆಲೌಟ್ ಆಗಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕಾಡಿದ್ದ ಸುರಂಗ ಲಕ್ಮಲ್ ಏಕದಿನ ಪಂದ್ಯದ ಮೊದಲ ಪಂದ್ಯದಲ್ಲೂ ಕಾಡಿದರು. ಶಿಖರ್ ಧವನ್, ದಿನೇಶ್ ಕಾರ್ತಿಕ್ ಸೊನ್ನೆ ಸುತ್ತಿದರೆ, ನಾಯಕ ರೋಹಿತ್ ಶರ್ಮಾ ಮತ್ತು ಮನೀಶ್ ಪಾಂಡೆ