ಬ್ರಿಸ್ಟೋಲ್: ಸಚಿನ್ ತೆಂಡುಲ್ಕರ್ ರನ್ನು ಕ್ರಿಕೆಟ್ ದೇವರು ಎಂದೇ ಎಲ್ಲರೂ ಕರೆಯುತ್ತಾರೆ. ಆದರೆ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದ ನಂತರ ಅವರನ್ನು ಉತ್ತಮ ಜ್ಯೋತಿಷಿ ಎಂದರೂ ತಪ್ಪಾಗಲಾರದು.ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಕಾಣಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿರಬಹುದು. ಆದರೆ ಸಚಿನ್ ಭಾರತ ಎಷ್ಟನೇ ಓವರ್ ನಲ್ಲಿ ಗೆಲ್ಲಬಹುದು ಎಂದು ಮೊದಲೇ ಭವಿಷ್ಯ ನುಡಿದಿದ್ದರು. ಅದು ನಿಜವಾಯಿತು!ಭಾರತ ಬ್ಯಾಟಿಂಗ್ ಆರಂಭಿಸಿದಾಗ ಟ್ವೀಟ್ ಮಾಡಿದ್ದ ಸಚಿನ್ ಟೀಂ ಇಂಡಿಯಾ