ಬ್ರಿಸ್ಟೋಲ್: ಸಚಿನ್ ತೆಂಡುಲ್ಕರ್ ರನ್ನು ಕ್ರಿಕೆಟ್ ದೇವರು ಎಂದೇ ಎಲ್ಲರೂ ಕರೆಯುತ್ತಾರೆ. ಆದರೆ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದ ನಂತರ ಅವರನ್ನು ಉತ್ತಮ ಜ್ಯೋತಿಷಿ ಎಂದರೂ ತಪ್ಪಾಗಲಾರದು.