ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಮಳೆ ಕೃಪೆ ತೋರಿದರೆ ಮಾತ್ರ ಪಂದ್ಯ ಎಂಬ ಪರಿಸ್ಥಿತಿ ಎದುರಾಗಿದೆ.ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಒಟ್ಟು ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾದರೆ ಯಾವುದೇ ತಂಡವೂ ಇನ್ನೆರಡೂ ಪಂದ್ಯಗಳನ್ನೂ ಗೆದ್ದುಕೊಳ್ಳಬೇಕು.ಭಾರತ ವಿಂಡೀಸ್ ಗೆ ಕಾಲಿಟ್ಟಾಗಿನಿಂದ ಮಳೆಯದ್ದೇ ಆಟವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಾದರೂ ಮಳೆ ಕೃಪೆ ತೊರಿ ಆಟ ಸಂಪೂರ್ಣವಾದರೆ ಸಾಕು ಎಂದು ಪ್ರಾರ್ಥಿಸುವಂತಾಗಿದೆ.ಈ ಪಂದ್ಯದಲ್ಲಿ