ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ. ಆ ಮೂಲಕ ಮತ್ತೆ ಚಿನ್ನಸ್ವಾಮಿ ಅಂಗಣ ಅದೃಷ್ಟದ ತಾಣ ಎಂದು ಸಾಬೀತು ಮಾಡಿದೆ.