ಕೋಲ್ಕೊತ್ತಾ: ಧೋನಿ ನಿವೃತ್ತಿಯಾದ ಬಳಿಕ ಟೀಂ ಇಂಡಿಯಾಗೆ ಫಿನಿಶರ್ ಕೊರತೆ ಕಾಡುತ್ತಿತ್ತು. ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಸೇರಿದಂತೆ ಹಲವರು ಈ ಜಾಗಕ್ಕೆ ಬಂದು ಹೋದರೂ ಇದುವರೆಗೆ ಈ ಕ್ರಮಾಂಕಕ್ಕೆ ಖಾಯಂ ಆಟಗಾರ ಸಿಕ್ಕಿರಲಿಲ್ಲ.ಇದೀಗ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಹೊಸ ಟೀಂ ಮ್ಯಾನೇಜ್ ಮೆಂಟ್ ಯುವ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ರನ್ನು ಫಿನಿಶರ್ ಕೆಲಸ ಮಾಡುವ ಟಾಸ್ಕ್ ನೀಡಿತ್ತು. ಅದನ್ನು ಅವರು ಪೂರ್ತಿ ಮಾಡಿದ್ದಾರೆ ಎಂಬ ಖುಷಿ ದ್ರಾವಿಡ್