ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ದಿನ ಭಾರತ 536 ರನ್ ಗಳಿಗೆ ಪ್ರಥಮ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಇದರ ಹಿಂದೆ ಬೇರೆಯದೇ ಕಾರಣವಿದೆ. ದೆಹಲಿಯಲ್ಲಿ ವಾಯುಮಾಲಿನ್ಯವಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಪಂದ್ಯ ನಡೆಯುತ್ತಿರುವಾಗಲೂ ಶ್ರೀಲಂಕಾ ಆಟಗಾರರು ವಾಯು ಮಾಲಿನ್ಯದ ನೆಪದಲ್ಲಿ ಆಗಾಗ ಪಂದ್ಯ ನಿಲ್ಲಿಸುತ್ತಿದ್ದರು. ಓವರ್ ಪೂರ್ತಿ ಮಾಡದೇ ಪೆವಿಲಿಯನ್ ಗೆ ಮರಳುವುದು, ಆಟ ನಿಲ್ಲಿಸುವುದು ಇತ್ಯಾದಿ ನಡೆದೇ