ಮುಂಬೈ: ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದ.ಆಫ್ರಿಕಾ ವಿರುದ್ಧ ನಡೆದ ಟಿ20 ಪಂದ್ಯದ ವೇಳೆ ಅಶಿಸ್ತಿನಿಂದ ವರ್ತಿಸಿದ ಆರೋಪದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಎಚ್ಚರಿಕೆ ನೀಡಲಾಗಿದೆ.