ಮುಂಬೈ: ಟಿ20 ನಾಯಕತ್ವ ತ್ಯಜಿಸಲು ಹೊರಟಾಗ ಕೊಹ್ಲಿಗೆ ಬೇಡವೆಂದು ಮನವಿ ಮಾಡಲಾಗಿತ್ತು ಎಂಬ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯನ್ನು ವಿರಾಟ್ ಕೊಹ್ಲಿ ಬಹಿರಂಗವಾಗಿಯೇ ನಿರಾಕರಿಸಿದ್ದಾರೆ. ಇದೀಗ ಕೊಹ್ಲಿ ಮತ್ತು ಬಿಸಿಸಿಐ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.ಮಾಧ್ಯಮ ಸಂದರ್ಶನದಲ್ಲಿ ಕೊಹ್ಲಿ ನಾನು ಟಿ20 ನಾಯಕತ್ವ ತ್ಯಜಿಸುವಾಗ ಯಾರೂ ಬೇಡವೆನ್ನಲಿಲ್ಲ. ಎಲ್ಲರೂ ಅದನ್ನು ಸ್ವಾಗತಿಸಿದರು ಎಂದು ಕೊಹ್ಲಿ ಹೇಳಿರುವುದು ಬಿಸಿಸಿಐಗೆ ಇರಿಸುಮುರಿಸು ಉಂಟು ಮಾಡಿದೆ.‘ಟಿ20 ನಾಯಕತ್ವ ತ್ಯಜಿಸುತ್ತೇನೆ ಮತ್ತು ಟೆಸ್ಟ್, ಏಕದಿನ ನಾಯಕನಾಗಿ