ಮುಂಬೈ: ಟಿ20 ನಾಯಕತ್ವ ತ್ಯಜಿಸಲು ಹೊರಟಾಗ ಕೊಹ್ಲಿಗೆ ಬೇಡವೆಂದು ಮನವಿ ಮಾಡಲಾಗಿತ್ತು ಎಂಬ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯನ್ನು ವಿರಾಟ್ ಕೊಹ್ಲಿ ಬಹಿರಂಗವಾಗಿಯೇ ನಿರಾಕರಿಸಿದ್ದಾರೆ. ಇದೀಗ ಕೊಹ್ಲಿ ಮತ್ತು ಬಿಸಿಸಿಐ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.